ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ.ರೇಣುಕಾ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಗಿರಿಜಾಶಂಕರ್, ಮಡಿವಾಳ ಸಮಾಜದ ಮುಖಂಡ ಡಾ.ರಂಗಯ್ಯ, ಮಡಿವಾಳ ಮಾಚಿದೇವರ ಸಂಘದ ಜಿಲ್ಲಾಧ್ಯಕ್ಷರಾದ ಪದ್ಮಾವತಮ್ಮ, ತಾಲ್ಲೂಕು ಅಧ್ಯಕ್ಷರಾದ ಮುನಿನಾರಾಯಣಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇತರೆ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.