ಉಪ ವಿಭಾಗಾಕಾರಿ ರಘುನಂದನ್, ತಹಶೀಲ್ದಾರ್ ಬಿ.ಎಸ್.ರಾಜೀವ್, ಸಿಪಿಐ ಧಮೇಗೌಡ, ಎಸ್ಐ ಸತೀಶ್ ಹಾಗೂ ಅಗ್ನಿಶಾಮಕ ಜಿಲ್ಲಾ ಘಟಕದ ನಾಗೇಶ್, ಶಿಡ್ಲಘಟ್ಟದ ರಾಮಕೃಷ್ಣಪ್ಪ ಹಾಗೂ ಸಿಬ್ಬಂದಿಯು ಸ್ಥಳದಲ್ಲೆ ಠಿಕಾಣಿಹೂಡಿದ್ದು ಸತತ ಆರೇಳು ಗಂಟೆಗಳ ಕಾಲ ಹರಸಾಹಸ ಕಾರ್ಯಾಚರಣೆ ನಡೆಸಿದರಾದರೂ ಅನಿಲ್ ಕುಮಾರ್ ಬದುಕುಳಿಯಲಿಲ್ಲ.