ನೂತನ ಪದಾಧಿಕಾರಿಗಳು: ನರಸಿಂಹಮೂರ್ತಿ (ಗೌರವಾಧ್ಯಕ್ಷ), ಆಂಜಿನಪ್ಪ (ಪ್ರಧಾನ ಕಾರ್ಯದರ್ಶಿ), ಬೈರಪ್ಪ (ಕಾರ್ಯದರ್ಶಿ) ಲಕ್ಷ್ಮಿದೇವಮ್ಮ (ಮಹಿಳಾ ಘಟಕದ ಅಧ್ಯಕ್ಷೆ), ಸಿ. ಮಂಜುನಾಥ್ (ಖಜಾಂಚಿ), ದೇವರಾಜ್ (ಉಪಾಧ್ಯಕ್ಷ), ರಾಮಮೂರ್ತಿ (ಅಂಗವಿಕಲರ ಘಟಕದ ಕಾರ್ಯಾಧ್ಯಕ್ಷ), ಟಿ.ಕೆ. ಮಂಜುನಾಥ್ (ಅಧ್ಯಕ್ಷ), ಅಂಬರೀಶ್ (ಕಾರ್ಯದರ್ಶಿ), ಪಾರ್ವತಮ್ಮ (ಉಪಾಧ್ಯಕ್ಷೆ), ಮುನಿರಾಜು (ಸಂಘಟನಾ ಕಾರ್ಯದರ್ಶಿ), ನಾಗರಾಜ್ (ಕಾರ್ಯದರ್ಶಿ), ಷೇಕ್ ಶಫೀಉಲ್ಲಾ (ಸಹ ಕಾರ್ಯದರ್ಶಿ) ಹಾಗೂ ಪ್ರಶಾಂತ ಕುಮಾರ್ (ಸಂಚಾಲಕ) ಅವರು ಆಯ್ಕೆಯಾಗಿದ್ದಾರೆ.