ಈ ಕಾರ್ಯಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಸಾಂಕೇತಿಕವಾಗಿ ಚಾಲನೆ ನೀಡಿದರು. ಈ ವೇಳೆ ಸುಧಾಕರ್ ಅವರು, ‘ಕ್ಷೇತ್ರದಾದ್ಯಂತ ಸುಮಾರು 50 ಸಾವಿರ ಕುಟುಂಬಗಳಿಗೆ ಅಕ್ಕಿ, ಸಕ್ಕರೆ, ಬೇಳೆ, ಎಣ್ಣೆ, ಕಾರದಪುಡಿ, ಸಾಂಬಾರ್ ಪುಡಿ, ದನಿಯಾ ಪುಡಿ, ಹುಣಸೆ ಹಣ್ಣು ಇನ್ನಿತರ ಆಹಾರ ಪದಾರ್ಥಗಳನ್ನು ಒಳಗೊಂಡ ಕಿಟ್ ನೀಡಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.