ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಮೋಹನ್ ಕುಮಾರ್, ‘ಸೆಪ್ಟೆಂಬರ್ 11 ರಂದು ಹಾಸನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಿಡಿಒಗಳನ್ನು ರಾಕ್ಷಸರಿಗೆ ಹೋಲಿಸಿ ಮಾತನಾಡಿದ್ದಾರೆ. ಇದನ್ನು ಸಂಘ ತೀವ್ರವಾಗಿ ಖಂಡಿಸುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.