<p><strong>ಚಿತ್ರದುರ್ಗ: </strong>ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆಗೆ ಮಂಜೂರು ಮಾಡಬೇಕೆಂದಿದ್ದ ಕಡತವನ್ನು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈಚೆಗೆ ಕಳವು ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.</p>.<p>ಹೊಸದುರ್ಗ ತಾಲ್ಲೂಕಿನ ಗೊರವಿನಕಲ್ಲು ಗ್ರಾಮದ ಸರ್ವೆ ನಂಬರ್ 86ರ ಜಮೀನಿನಲ್ಲಿ 8 ಎಕರೆ 20 ಗುಂಟೆ ಜಮೀನನ್ನು ಇಲಾಖೆಗೆ ಮಂಜೂರಾಗಿತ್ತು ಎನ್ನಲಾಗಿದೆ. </p>.<p>ಈ ಕಡತವೂ ಕಚೇರಿಯಲ್ಲಿ ಎಷ್ಟು ಹುಡುಕಿದರೂ ಸಿಕ್ಕಿರಲಿಲ್ಲ. ಕಚೇರಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದ ಸೆರೆಯಾದ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕಡತವನ್ನು ಕಿಡಿಗೇಡಿಯೊಬ್ಬ ಕಳವು ಮಾಡುತ್ತಿರುವುದು ಗೊತ್ತಾಗಿದೆ.</p>.<p>ಈ ಸಂಬಂಧ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆಗೆ ಮಂಜೂರು ಮಾಡಬೇಕೆಂದಿದ್ದ ಕಡತವನ್ನು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈಚೆಗೆ ಕಳವು ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.</p>.<p>ಹೊಸದುರ್ಗ ತಾಲ್ಲೂಕಿನ ಗೊರವಿನಕಲ್ಲು ಗ್ರಾಮದ ಸರ್ವೆ ನಂಬರ್ 86ರ ಜಮೀನಿನಲ್ಲಿ 8 ಎಕರೆ 20 ಗುಂಟೆ ಜಮೀನನ್ನು ಇಲಾಖೆಗೆ ಮಂಜೂರಾಗಿತ್ತು ಎನ್ನಲಾಗಿದೆ. </p>.<p>ಈ ಕಡತವೂ ಕಚೇರಿಯಲ್ಲಿ ಎಷ್ಟು ಹುಡುಕಿದರೂ ಸಿಕ್ಕಿರಲಿಲ್ಲ. ಕಚೇರಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದ ಸೆರೆಯಾದ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕಡತವನ್ನು ಕಿಡಿಗೇಡಿಯೊಬ್ಬ ಕಳವು ಮಾಡುತ್ತಿರುವುದು ಗೊತ್ತಾಗಿದೆ.</p>.<p>ಈ ಸಂಬಂಧ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>