ಈ ಸಂಬಂಧ ಕುರುಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಜಲಹಳ್ಳಿ ಗ್ರಾಮದ ಗಾಯತ್ರಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ಬಿ.ಕಾಂನಲ್ಲಿ ವ್ಯಾಸಂಗ ಮಾಡುತ್ತಿದ್ದು, ಪ್ರತಿದಿನ ದ್ವಿಚಕ್ರವಾಹನದಲ್ಲಿ ಮೈಲಾಂಡ್ಲಹಳ್ಳಿಗೆ ಬಂದು, ಅಲ್ಲಿಂದ ಬಸ್ಸಿನಲ್ಲಿ ಚಿಂತಾಮಣಿಗೆ ಹೋಗುತ್ತೇನೆ. ಬಹಳ ಹೊತ್ತಾದರೂ ಬಸ್ ಸಿಗದಿದ್ದಾಗ ದ್ವಿಚಕ್ರವಾಹನದಲ್ಲಿ ಚಿಂತಾಮಣಿಗೆ
ಹೋಗುತ್ತಿದ್ದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.