ಡಿವೈಎಸ್ಪಿ ಲಕ್ಷ್ಮಯ್ಯ, ಇನ್ಸ್ಪೆಕ್ಟರ್ ಆನಂದ್ ಕುಮಾರ್, ಗ್ರಾಮಾಂತರ ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸಪ್ಪ, ತಹಶೀಲ್ದಾರ್ ಹನುಮಂತರಾಯಪ್ಪ, ನಗರಸಭೆ ಅಧ್ಯಕ್ಷೆ ರೇಖಾ ಉಮೇಶ್, ಉಪಾಧ್ಯಕ್ಷೆ ಸುಹಾಸಿನಿ ರೆಡ್ಡಿ, ಸದಸ್ಯರಾದ ಮಂಜುನಾಥ್, ಸಿ.ಕೆ. ಶಬ್ಬೀರ್, ಜೈಭೀಮ್ ಮುರಳಿ, ಅಗ್ರಹಾರ ಮುರಳಿ ಹಾಜರಿದ್ದರು.