ತಹಶೀಲ್ದಾರ್ ಹನುಮಂತರಾಯಪ್ಪ, ವಲಯ ಅರಣ್ಯಾಧಿಕಾರಿಗಳಾದ ಟಿ.ಅಶ್ವತ್ಥಪ್ಪ, ಮಂಜುನಾಥ್, ಉಪವಲಯ ಅರಣ್ಯಾಧಿಕಾರಿಗಳಾದ ಜಯಚಂದ್ರ, ಜಿ.ಆರ್.ಶ್ರೀನಿವಾಸ್, ಸೋಮನಾಥ, ನಗರಸಭೆ ಪೌರಾಯುಕ್ತ ಹರೀಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ನಗರಸಭೆ ಸದಸ್ಯರಾದ ಸಿ.ಕೆ. ಶಬ್ಬೀರ್, ಮಂಜುನಾಥ್, ಮಾಜಿ
ಸದಸ್ಯ ಅಬ್ಬುಗುಂಡು ಶ್ರೀನಿವಾಸರೆಡ್ಡಿ, ಪ್ರಕಾಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ
ಗುಡೇ ಶ್ರೀನಿವಾಸರೆಡ್ಡಿ ಭಾಗವಹಿಸಿದ್ದರು.