ತಹಶೀಲ್ದಾರ್ ವೈ.ರವಿ, ತಾಲ್ಲೂಕು ಪಂಚಾಯಿತಿ ಇಒ ಎಚ್.ಎನ್.ಮಂಜುನಾಥಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ಕೆ.ಮಧುಕರ್, ಅಧ್ಯಕ್ಷೆ ರೇಷ್ಮಾಬಾನು ನಯಾಜ್, ಉಪಾಧ್ಯಕ್ಷ ಎ.ಶ್ರೀನಿವಾಸ್, ಕ್ಷೇತ್ರಶಿಕ್ಷಣಾಧಿಕಾರಿ ಕೆ.ಸಿದ್ದಪ್ಪ, ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಎ.ಜಿ.ಸುಧಾಕರ್, ತಾಲ್ಲೂಕು ಉಪಾಧ್ಯಕ್ಷ ಡಾ.ಚಿನ್ನಕೈವಾರಮಯ್ಯ, ಕನ್ನಡಪರ ಸಂಘಟನೆಗಳ ಮುಖಂಡರಾದ ಬಾಬಾಜಾನ್, ರವೀಂದ್ರ, ಬಿಟಿಸಿ ಸೀನಾ, ಜಬೀವುಲ್ಲಾ, ಕೆ.ಎನ್.ಹರೀಶ್ ಇದ್ದರು.