ಗ್ರಾಮೀಣ ಜನರು ಸಂಕಷ್ಟದಲ್ಲಿ ಇದ್ದಾರೆ. ಬೆಳೆಗಳು ಸಂಪೂರ್ಣ ನಾಶ ಆಗಿವೆ. ಮಳೆ, ಬೆಳೆ ಇಲ್ಲ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಜನರು ನರೇಗಾ ಕೆಲಸದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು. ಪಂಚಾಯಿತಿವರು ಕೂಲಿಕಾರ್ಮಿಕರ ಆರೋಗ್ಯ ರಕ್ಷಣೆಗೆ ಸ್ಯಾನಿಟೈಜರ್, ಮಾಸ್ಕ್ಗಳನ್ನು ವಿತರಿಸಬೇಕು. ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.