‘ನೀಲಗಿರಿ ಮರಗಳು ನೀರಿನ ಸಂರಕ್ಷಣೆಗೆ ಮಾರಕವಾಗಿದ್ದು, ಪರಿಣಾಮ ಜಿಲ್ಲೆಯು ಬರದಿಂದ ತತ್ತರಿಸಿದೆ. ಈಗಾಗಲೇ ನೀರಿನ ಅಭಾವದಿಂದಾಗಿ ರೈತರು ಕಂಗಲಾಗಿದ್ದಾರೆ, ಈ ನಡುವೆ ನೀಲಗಿರಿ ತೋಪುಗಳು ಜಿಲ್ಲೆಯಲ್ಲಿ ಹೆಚ್ಚಾಗಿ, ಅಂತರ್ಜಲ ಮಟ್ಟ ಮತ್ತಷ್ಟು ಕುಸಿಯುವಂತೆ ಮಾಡುತ್ತಿವೆ. ಹೀಗಾಗಿ, ನೀಲಗಿರಿ ಮರಗಳಿಗೆ ನಿಯಂತ್ರಣ ಹೇರಲು ರಾಜ್ಯ ಸರ್ಕಾರವು ಅಧಿಕೃತ ಸುತ್ತೋಲೆಯನ್ನು ಹೊರಡಿಸಿದೆ’ ಎಂದು ಹೇಳಿದರು.