‘ಕೇಂದ್ರ ಸರ್ಕಾರದ ವೈಖರಿ ನೋಡಿದರೆ ನಾವು ನಮ್ಮ ಸ್ವಾತಂತ್ರ್ಯವನ್ನು ಪುನಃ ಕಳೆದುಕೊಂಡಿದ್ದೇವೆ ಎನಿಸುತ್ತದೆ. ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಸಂವಿಧಾನ ಉಳಿಯುವುದೇ ಎಂಬ ಅನುಮಾನ ಮೂಡುತ್ತಿದೆ. ಆದ್ದರಿಂದ, ಸಂವಿಧಾನ ಉಳಿಸಲು ಡಿ.27 ರಂದು ಜಿಲ್ಲೆಯ ಎಲ್ಲಾ ದಲಿತ ಸಂಘರ್ಷ ಸಮಿತಿ, ಪ್ರಗತಿ ಪರ ಸಂಘಟನೆಗಳು, ರೈತ ಹೋರಾಟ ಸಂಘಗಳ ಸಭೆ ಕರೆಯಲಾಗಿದೆ’ ಎಂದು ಹೇಳಿದರು.