ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಚಿಂತಾಮಣಿ: ಲಂಡನ್‌ನಲ್ಲಿ ಕೆಲಸ ಕೊಡಿಸುವುದಾಗಿ ಕರೆದೊಯ್ದಿದು ಕೊಂದರು

ಮೃತ ವ್ಯಕ್ತಿಯಿಂದ ಹಣ ಪಡೆದಿದ್ದ ಮೂವರು ಆರೋಪಿಗಳ ಬಂಧನ
Published : 29 ಜೂನ್ 2025, 14:15 IST
Last Updated : 29 ಜೂನ್ 2025, 14:15 IST
ಫಾಲೋ ಮಾಡಿ
Comments
 ಕೊಲೆ ಆರೋಪಿ
 ಕೊಲೆ ಆರೋಪಿ
ಕೊಲೆ ಆರೋಪಿ
ಕೊಲೆ ಆರೋಪಿ
ಚಿಂತಾಮಣಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಕೊಲೆ ಪ್ರಕರಣದ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ. ಡಿವೈಎಸ್ಪಿ ಪಿ.ಮುರಳೀಧರ್ ಹಾಗೂ ತನಿಖಾ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು
ಚಿಂತಾಮಣಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಕೊಲೆ ಪ್ರಕರಣದ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ. ಡಿವೈಎಸ್ಪಿ ಪಿ.ಮುರಳೀಧರ್ ಹಾಗೂ ತನಿಖಾ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು
ಪೂರ್ವ ನಿಯೋಜಿತ ಕೊಲೆ 
ಲಂಡನ್‌ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ರಾಮಾಂಜಿಯಿಂದ ₹10–15 ಲಕ್ಷ ಹಣ ಪಡೆದಿರುವ ಶಂಕೆ ಇದೆ. ಹಣ ವಾಪಸ್‌ ಕೇಳಿರುವುದಕ್ಕೆ ಕೊಲೆ ಮಾಡಲಾಗಿದೆ ಎಂಬುದು ಪ್ರಾಥಾಮಿಕ ತನಿಖೆಯಿಂದ ಗೊತ್ತಾಗಿದೆ. ರಾಮಾಂಜಿಯನ್ನು ಆರೋಪಿಗಳು ಕರೆದುಕೊಂಡು ಹೋಗುವ ಕಾರಿನಲ್ಲಿ ಹಗ್ಗ ಹಾಗೂ ಕೊಲೆ ಬೇಕಾದ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದರು. ಇದು ಪೂರ್ವ ನಿಯೋಜಿತವಾಗಿ ಕೊಲೆ ಎಂದು  ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ತಿಳಿಸಿದರು. ತನಿಖೆ ಪೂರ್ಣಗೊಂಡ ಇನ್ನಷ್ಟು ಖಚಿತ ಮಾಹಿತಿ ದೊರೆಯಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT