1970ರಲ್ಲಿ ಕೈವಾರದ ಅಮರನಾರೇಯಣಸ್ವಾಮಿ ದೇವಾಲಯ ಮತ್ತು ಭೀಮಲಿಂಗೇಶ್ವರಸ್ವಾಮಿ ದೇವಾಲಯಗಳ ಗೋಪುರಗಳ ಜೀರ್ಣೋದ್ಧಾರಕ್ಕಾಗಿ ತಾಲ್ಲೂಕಿಗೆ ಹೆಜ್ಜೆ ಇಟ್ಟವರು ನಂತರ ಚಿಂತಾಮಣಿಯಲ್ಲಿ ನೆಲೆಸಿದ್ದರು. ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿ ಸದಸ್ಯರಾಗಿ, ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಸಂಗೀತ ಪರೀಕ್ಷೆಯ ಪರೀಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ.