ಭೂಕುಸಿತ ಸಂಭವಿಸಿದ ಕಡೆ ರಸ್ತೆ ನಿರ್ಮಾಣಕ್ಕೆ ಸರ್ಕಾರ ₹ 80 ಲಕ್ಷ ಬಿಡುಗಡೆ ಮಾಡಿತ್ತು. ನವೆಂಬರ್ ಮೊದಲ ವಾರದಲ್ಲಿ ನಂದಿ ಪ್ರವೇಶಕ್ಕೆ ಅವಕಾಶ ದೊರೆಯುವ ಸಾಧ್ಯತೆ ಇತ್ತು. ಆದರೆ ರಸ್ತೆಯ ತಡೆಗೋಡೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಲಕರಣೆಗಳ ಚೆನ್ನೈ ನಿಂತ ಬರಬೇಕಾಗಿತ್ತು. ತಮಿಳುನಾಡಿನಲ್ಲಿ ಮಳೆ ಹಿನ್ನೆಲೆಯಲ್ಲಿ ಸಲಕರಣೆಗಳು ಬರುವುದು ತಡವಾಯಿತು.