ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅತೀಕ್ ಪಾಷಾ, ಬೂದಗವಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎನ್. ವಿನೋದ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ.ಡಿ. ದೊಡ್ಡಸಿದ್ದಯ್ಯ, ತಹಶೀಲ್ದಾರ್ ನಹೀದಾ ಜಮ್ ಜಮ್, ಎಇಇ ರವಿಕುಮಾರ್, ಸಹಾಯಕ ನಿರ್ದೇಶಕ ಬಿ.ಎಸ್. ಕುಮಾರಸ್ವಾಮಿ, ತಾಂತ್ರಿಕ ಸಂಯೋಜಕ ಡಿ. ರಾಜಣ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜಯಕುಮಾರಿ, ತಾಲ್ಲೂಕು ಐಇಸಿ ಸಂಯೋಜಕ ಟಿ.ಕೆ. ವಿನುತ್, ತಾಂತ್ರಿಕ ಸಹಾಯಕಿ ಲಾವಣ್ಯ ಹಾಜರಿದ್ದರು.