ಜಿಲ್ಲೆಯ ಪ್ರಮುಖ ದೇವಾಲಯಗಳಾದ ನಂದಿ ಗ್ರಾಮದ ಭೋಗನಂದೀಶ್ವರ, ರಂಗಸ್ಥಳದ ರಂಗನಾಥ ಸ್ವಾಮಿ, ವಿಧುರಾಶ್ವತ್ಥದ ನಾರಾಯಣ ಸ್ವಾಮಿ, ಗಡಿದಂ ವೆಂಕಟರಮಣಸ್ವಾಮಿ ದೇಗುಲ ಸೇರಿದಂತೆ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಜಿಲ್ಲೆಯ ಎ, ಬಿ ಮತ್ತು ಸಿ ದರ್ಜೆಯ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.