‘ದೇವಸ್ಥಾನಕ್ಕೆ ಹೋದವರ ಮೇಲೆ ಕಾರಣವೇ ಇಲ್ಲದೆ ತಮಿಳರು ಹಲ್ಲೆ ನಡೆಸಿರುವುದು ಖಂಡನೀಯ. ಇದನ್ನು ಎಲ್ಲ ಕನ್ನಡಪರ ಸಂಘಟನೆಗಳು ಒಗ್ಗಟ್ಟಿನಿಂದ ಖಂಡಿಸಿ, ನಮ್ಮ ಶಕ್ತಿ ಏನೆಂದು ತೋರಿಸಬೇಕಿದೆ’ ಎಂದು ಹೇಳಿದರು. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಅವರನ್ನು ವಿಚಾರಿಸಿದರೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದರು.