ತಾಲ್ಲೂಕು ಸಿಪಿಎಂ ನಗರ ಸಮಿತಿ ಕಾರ್ಯದರ್ಶಿ ಅಶ್ವಥ್ಥಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಶ್ರೀರಾಮನಾಯಕ್, ಸಿಐಟಿಯು ತಾಲ್ಲೂಕು ಅಧ್ಯಕ್ಷ ಬಿ.ಆಂಜನೇಯರೆಡ್ಡಿ, ಕಾರ್ಯದರ್ಶಿ ಮುಸ್ತಾಫ, ಮುಖಂಡರಾದ ಎಂ.ಎನ್.ರಘುರಾಮರೆಡ್ಡಿ, ಹೇಮಚಂದ್ರ, ರಾಮಲಿಂಗಪ್ಪ, ಜನವಾದಿ ಮಹಿಳಾ ಸಂಘದ ಜಿಲ್ಲಾ ಅಧ್ಯಕ್ಷೆ ಬಿ.ಸಾವಿತ್ರಮ್ಮ ಹಾಜರಿದ್ದರು.