ಪ್ರತಿಭಟನೆಯಲ್ಲಿ ಕೆಇಬಿ ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ನಾಗರಾಜ್, ಬೆಸ್ಕಾಂ ಲೆಕ್ಕಾಧಿಕಾರಿಗಳ ಸಂಘ ಪದಾಧಿಕಾರಿ ಜಿ.ನಾರಾಯಣಸ್ವಾಮಿ, ಪರಿಶಿಷ್ಠ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಂಸ್ಥೆಯ ಕೇಂದ್ರ ಸಮಿತಿ ಸದಸ್ಯ ವಿ.ಶ್ರೀನಿವಾಸ್, ಬೆಸ್ಕಾಂ ಎಂಜಿನಿಯರ್ ಸಂಘದ ಪದಾಧಿಕಾರಿ ವಾಸುದೇವ್ ಭಾಗವಹಿಸಿದ್ದರು.