ಮಾಜಿ ಸಚಿವ ಸುನಿಲ್ ವಲ್ಯಾಪುರೆ, ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಅಲ್ಲಮಪ್ರಭು ಪಾಟೀಲ್, ಶಾಸಕ ಬಿ.ಜಿ.ಪಾಟೀಲ್, ಜೆಡಿಎಸ್ ಮುಖಂಡ ಕೇದಾರಲಿಂಗಯ್ಯ ಹಿರೇಮಠ, ವೈನ್ ಬೋರ್ಡ್ ನಿರ್ದೇಶಕ ಚಂದ್ರಶೇಖರ ಹರನಾಳ ಭಾಗವಹಿಸಲಿದ್ದಾರೆ ಎಂದು ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ರವಿಚಂದ್ರ ವೈ.ಗುತ್ತೇದಾರ್, ಭೋವಿ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಕುಮಾರ ಗುತ್ತೇದಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.