ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಂ.ಪಿ. ಮುನಿವೆಂಕಟಪ್ಪ, ಸಿಐಟಿಯು ಜಿಲ್ಲಾ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಎನ್. ಮುನಿಕೃಷ್ಣಪ್ಪ, ಅಂಗನವಾಡಿ ನೌಕರರ ಸಂಘದ ಖಜಾಂಚಿ ವೆಂಕಟಲಕ್ಷ್ಮಮ್ಮ, ಕೆ. ರತ್ನಮ್ಮ, ಎಚ್.ಪಿ. ಲಕ್ಷ್ಮಿನಾರಾಯಣ, ಮುನಿಕೃಷ್ಣಮ್ಮ, ನರಸಮ್ಮ, ರಾಜಮ್ಮ, ವಿ. ರವಿಕುಮಾರ್ ಪ್ರತಿಭಟನೆಯ ನೇತೃತ್ವವಹಿಸಿದ್ದರು.