ತಾಲ್ಲೂಕಿನ ದೋಮಲಪಲ್ಲಿ, ಬಂಡಕೋಟೆ, ನಾಯನಹಳ್ಳಿ, ಮಹಮದ್ಪುರ, ನಾಗಸಂದ್ರಗಡ್ಡೆ, ಧನಮಿಟ್ಟೇನಹಳ್ಳಿ, ದ್ವಾರಪ್ಪಲ್ಲಿ, ಚೌಡದೇನಹಳ್ಳಿ, ಶೆಟ್ಟಿಹಳ್ಳಿ, ಭಕ್ತರಹಳ್ಳಿ, ಮೈಲಾಪುರ ಸೇರಿದಂತೆ ಹಲವಾರು ಗ್ರಾಮಗಳ ಮಹಿಳೆಯರು ಸಭೆ ಸೇರಿ ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಆಯಾ ಗ್ರಾಮ ಪಂಚಾಯಿತಿಗಳಿಗೆ ಮನವಿಪತ್ರ ಸಲ್ಲಿಸಿದರು.