ಕಟಾವಿಗೆ ಸಿದ್ಧವಾಗಿದ್ದ ರೈತರಿಗೆ ಮಹಾಮಳೆ ಬರಸಿಡಿಲಿನಂತೆ ಬಂದೆರಗಿದೆ. ಕಟಾವಿಗೆ ಬಂದ ಬೆಳೆ ಸಂಪೂರ್ಣ ನಾಶವಾಗಿದ್ದು, ಪ್ರವಾಹದ ನೀರಿನಲ್ಲಿ ತೇಲಿ ಬಂದ ಮರದ ದಿಮ್ಮಿಗಳು, ಕಸ, ಕಡ್ಡಿಗಳು ಕೃಷಿ ಭೂಮಿ ಸೇರಿಕೊಂಡು ಬೆಳೆಯನ್ನು ಹಾಳು ಮಾಡಿವೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿ
ರೈತರದ್ದಾಗಿದೆ.