‘ನಿವೃತ್ತಿ ವೇತನ, ಗಳಿಕೆ ರಜೆ, ವಾರಕ್ಕೊಂದು ವೇತನ ಸಹಿತ ರಜೆ, ವೈದ್ಯಕೀಯ ವೆಚ್ಚ, ಸರಕಾರಿ ನೌಕರರಿಗೆ ನೀಡುವಂತೆ ಎಲ್ಲಾ ನೌಕರರಿಗೆ ನೀಡಬೇಕು. ಎಲ್ಲ ನೌಕರರಿಗೂ ಸೇವಾ ಪುಸ್ತಕ ತೆರೆಯಬೇಕು, ನೌಕರರನ್ನು ಪಂಚಾಯಿತಿಗಳಿಂದ ತೆಗೆಯುವ ಚಾಳಿ ಬಿಡಬೇಕು, ನಿಯಮಾವಳಿಗಳ ಪ್ರಕಾರ ನೌಕರರಿಗೆ ಕಡ್ಡಾಯ ಮುಂಬಡ್ತಿ ನೀಡಬೇಕು’ ಎಂದು ಆಗ್ರಹಿಸಿದರು.