‘ರಾಜ್ಯ ರಸ್ತೆ ಸಾರಿಗೆ ಅವ್ಯವಸ್ಥೆ, ರಸ್ತೆ ಗುಂಡಿಗಳು, ಕುಡಿಯುವ ನೀರು, ಕಸ ವಿಲೇವಾರಿ, ಟ್ರಾಫಿಕ್ ಸಮಸ್ಯೆ, ಕೆರೆಗಳ ಅಭಿವೃದ್ಧಿ, ಬಿಡಾಡಿ ದನ, ನಾಯಿಗಳ ಕಾಟ, ಸರಗಳ್ಳತನ, ಸ್ಥಳೀಯರಿಗೆ ಟೋಲ್ ಸುಂಕ ವಸೂಲಿ, ಕೆರೆಗಳ ಅಭಿವೃದ್ಧಿ, ಸರ್ಕಾರಿ ಭೂಮಿ ಮತ್ತು ರಾಜಕಾಲುವೆಗಳ ಒತ್ತುವರಿ, ವಸತಿ, ನಿವೇಶನ, ಇತಿಹಾಸ ಸ್ಮಾರಕಗಳ ರಕ್ಷಣೆ ಇಂತಹ ಸಮಸ್ಯೆಗಳಿಗೆ ನೇರವಾಗಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಅಹವಾಲು ಸಲ್ಲಿಸಿ, ಪರಿಹಾರ ಪಡೆಯಬಹುದು’ ಎಂದು ತಿಳಿಸಿದರು.