ಸಭೆಯಲ್ಲಿ 2017–18ನೇ ಸಾಲಿನ ಆಡಳಿತ ವರದಿ, ಖರ್ಚು ವೆಚ್ಚ, ಲೆಕ್ಕ ಪರಿಶೋಧಕರ ವರದಿ ಮಂಡಿಸಿ ಅಂಗೀಕರಿಸಲಾಯಿತು. ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್.ಕೇಶವರೆಡ್ಡಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಮೋಹನ್ ರೆಡ್ಡಿ, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಟಿಎಪಿಸಿಎಂಎಸ್ ಅಧ್ಯಕ್ಷ ಆವುಲರೆಡ್ಡಿ, ಒಕ್ಕಲಿಗರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ತಮ್ಮೇಗೌಡ, ಬ್ಯಾಂಕ್ ಉಪಾಧ್ಯಕ್ಷೆ ಅಕ್ಕಲಮ್ಮ, ನಿರ್ದೇಶಕರಾದ ಕೆ.ಎನ್.ಕೃಷ್ಣಮೂರ್ತಿ, ಜಿ.ನಾರಾಯಣಸ್ವಾಮಿ, ಕೆ.ಪಿ.ಚನ್ನಬೈರೇಗೌಡ, ಎಂ.ಶ್ರೀನಿವಾಸ್, ಕೆ.ಕೃಷ್ಣಪ್ಪ, ಸಿ.ನಾರಾಯಣಸ್ವಾಮಿ, ಎಂ.ಚನ್ನಕೇಶವ, ಹೆಚ್ಚುವರಿ ವ್ಯವಸ್ಥಾಪಕ ಎ.ಗೋಪಾಲಕೃಷ್ಣ ಉಪಸ್ಥಿತರಿದ್ದರು.