ಚಿಕ್ಕಬಳ್ಳಾಪುರ: ಪಿಎಂ ಕಿಸಾನ್ ಯೋಜನೆಯಡಿ ಜಿಲ್ಲೆಯಲ್ಲಿ ಎಷ್ಟು ಮಂದಿ ಅನರ್ಹರಿಗೆ ಎಷ್ಟು ಹಣ ನೀಡಲಾಗಿದೆ. ಈ ಬಗ್ಗೆ ‘ಪ್ರಜಾವಾಣಿ’ ಮುಖಪುಟದಲ್ಲಿ ದೊಡ್ಡ ಹೆಡ್ಲೈನ್ನಲ್ಲಿ ಸುದ್ದಿ ಬಂದಿದೆ. ಜಿಲ್ಲೆಯಲ್ಲಿ ಎಷ್ಟು ಪ್ರಮಾಣದಲ್ಲಿ ಅಕ್ರಮ ನಡೆದಿದೆ. ಹೀಗೆಂದು ಇಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಸಂಸದ ಬಿ.ಎನ್.ಬಚ್ಚೇಗೌಡ, ಕೃಷಿ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.