ಕಾರ್ಯಕ್ರಮದಲ್ಲಿ 41 ಸ್ತ್ರೀಶಕ್ತಿ ಸಂಘಗಳಿಗೆ ₹ 2.05 ಕೋಟಿ ಸಾಲ ವಿತರಿಸಲಾಯಿತು. ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ನಡಂಪಲ್ಲಿ ಶ್ರೀನಿವಾಸ್ ಮಾತನಾಡಿದರು. ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ನಾಗರಾಜ್, ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಮಿಟ್ಟಹಳ್ಳಿ ಮಂಜುನಾಥ್, ಉಪಾಧ್ಯಕ್ಷ ಮಂಜುನಾಥ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅಧ್ಯಕ್ಷ ಸುಬ್ರಮಣಿ, ಕೆಂಚಾರ್ಲಹಳ್ಳಿ ಭಾಸ್ಕರ್, ಅನಪಲ್ಲಿ ಕೃಷ್ಣಾರೆಡ್ಡಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಆನಂದ, ಮಂಜುನಾಥ್ ಹಾಜರಿದ್ದರು.