ಸರ್ಕಲ್ ಇನ್ಸ್ಪೆಕ್ಟರ್ಪೆ ಡಿ.ಆರ್. ನಾಗರಾಜ್, ತಹಶೀಲ್ದಾರ್ ಗ್ರೇಡ್-2 ವಿ. ಸುಬ್ರಮಣ್ಯಂ, ಪುರಸಭಾ ಮುಖ್ಯಾಧಿಕಾರಿ ಕೆ. ಮಧುಕರ್, ಅಧ್ಯಕ್ಷೆ ರೇಷ್ಮಾಬಾನು, ಉಪಾಧ್ಯಕ್ಷ ಎ. ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಸಿದ್ದಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್. ಸತ್ಯನಾರಾಯಣರೆಡ್ಡಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಕಾರ್ಯದರ್ಶಿ ರಂಗಾರೆಡ್ಡಿ, ತಾಲ್ಲೂಕು ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಆರ್. ಹನುಮಂತರೆಡ್ಡಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ. ವೆಂಕಟರವಣಪ್ಪ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಘದ ಪದಾಧಿಕಾರಿಗಳು ಹಾಜರಿದ್ದರು.