’ಈ ಯೋಜನೆ ಜಿಲ್ಲೆಯಲ್ಲಿ ನೀರು ಸಂರಕ್ಷಣೆಗೆ ಹೆಚ್ಚು ಒತ್ತು ನೀಡುವುದರ ಜತೆಗೆ ಗ್ರಾಮೀಣ ಭಾಗದ ಬಡ ಜನರಿಗೆ ಊರಿನಲ್ಲೇ ಕೆಲಸ ದೊರಕಿಸಿಕೊಡಲಾಗುತ್ತದೆ. ಜಿಲ್ಲೆಯ ಜಲ ಮೂಲಗಳಾದ ಕೆರೆ, ಕುಂಟೆ, ಬದು ನಿರ್ಮಾಣ, ಗೋಕುಂಟೆಗಳು ಹಾಗೂ ಪೋಷಕ ಕಾಲುವೆಗಳ ನಿರ್ಮಾಣ ಸೇರಿದಂತೆ ಇತ್ಯಾದಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಜಲ ಸಂವರ್ಧನೆಯನ್ನು ಹೆಚ್ಚು ಮಾಡಲಾಗುತ್ತದೆ‘ ಎಂದು ಹೇಳಿದರು.