ಸಹಾಯಕ ಕೃಷಿ ನಿರ್ದೇಶಕ ಎಸ್.ವಿ.ಮಂಜುನಾಥ್, ಕೃಷಿ ಅಧಿಕಾರಿಗಳಾದ ಶ್ರೀನಿವಾಸ್, ಮೋಹನ್ ಕುಮಾರ್, ಆತ್ಮ ಯೋಜನೆಯ ತಾಂತ್ರಿಕ ವ್ಯವಸ್ಥಾಪಕ ಎನ್.ಅಶ್ವತ್ಥನಾರಾಯಣ್, ಸಹಾಯಕ ತಾಂತ್ರಿಕ ವ್ಯವಸ್ಥಾಪಕರಾದ ಸುಸ್ಮಿತಾ, ಆಶಾರಾಣಿ, ಪ್ರಗತಿಪರ ರೈತ
ರಾದ ಎಚ್.ಜಿ.ಗೋಪಾಲಗೌಡ, ಬೋದಗೂರು ವೆಂಕಟಸ್ವಾಮಿರೆಡ್ಡಿ, ಮುತ್ತೂರು ಕೆಂಪೇಗೌಡ, ಜೆ.ಎಸ್.ವೆಂಕಟಸ್ವಾಮಿ, ತಾದೂರು ಮಂಜುನಾಥ್, ಮುನಿಕೆಂಪಣ್ಣ, ರವಿಪ್ರಕಾಶ್, ಬೆಳ್ಳೂಟಿ ನಾಗಪ್ಪ ಹಾಜರಿದ್ದರು.