ಕಾಂಗ್ರೆಸ್ ಮುಖಂಡ ಭಕ್ತರಹಳ್ಳಿ ಚಿದಾನಂದಮೂರ್ತಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಾರ್ತಿಕ್, ಚಿಲಕಲನರ್ಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನೀರ್, ಪ್ರಧಾನ ಕಾರ್ಯದರ್ಶಿ ಮಧುಸೂದನ್, ಸುನಿಲ್, ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಉಪಾಧ್ಯಕ್ಷ ಶಮಂತ್, ಅಧ್ಯಕ್ಷ ಅರವಿಂದ್, ಪ್ರಸನ್ನ, ಪವನ್, ಕಲ್ಯಾಣ್, ಮೊಹಮ್ಮದ್ ಹಫೀಸ್, ಗಾಯತ್ರಿ ಆಫ್ರಿದ್, ಸೈಯದ್ ಬಾಬಾ, ಮುಸ್ತು ಹಾಜರಿದ್ದರು.