ಕೃಷಿಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ, ಸಮಿತಿ ಸದಸ್ಯೆ ಬಿ.ಸಾವಿತ್ರಮ್ಮ, ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎ.ಎನ್.ಶ್ರೀರಾಮಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಶ್ರೀರಾಮನಾಯಕ್, ಸಿಪಿಎಂ ತಾಲ್ಲೂಕು ಕಾರ್ಯದರ್ಶಿ ಮಹಮದ್ ಅಕ್ರಂ, ನಗರ ಸಮಿತಿ ಕಾರ್ಯದರ್ಶಿ ಅಶ್ವಥ್ಥಪ್ಪ, ಎಚ್.ಎ.ರಾಮಲಿಂಗಪ್ಪ, ಫಾತೀಮಾಭಿ ಇದ್ದರು.