‘ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸವನ್ನು ಒಂದು ಕಡೆ ಶೇಖರಣೆ ಮಾಡಿ, ಒಣ ಮತ್ತು ಹಸಿ ಕಸವನ್ನು ವಿಂಗಡಣೆ ಮಾಡುವ ಮೂಲಕ ಸಾರ್ವಜನಿಕರಿಗೆ ಕಸ ವಿಂಗಡಣೆ ಬಗ್ಗೆ ಅರಿವು ಮೂಡಿಸಬೇಕು. ಘನ ತ್ಯಾಜ್ಯ ವಿಲೇವಾರಿ ಘಟಕ, ಸಮುದಾಯ ಶೌಚಾಲಯಗಳು, ನರೇಗಾ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು’ ಎಂದು ಹೇಳಿದರು.