<p>ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಬೂದಾಳದ ರೈತ ರಾಮಾಂಜಿನಪ್ಪ ಅವರು ಗುಣಿ ಪದ್ಧತಿಯನ್ನು ಅಳವಡಿಸಿಕೊಂಡು ರಾಗಿ ಬೆಳೆದಿದ್ದಾರೆ. ಕಡಿಮೆ ನೀರು ಮತ್ತು ಕಡಿಮೆ ಖರ್ಚಿನಲ್ಲಿ 30–40 ಕ್ವಿಂಟಾಲ್ಗೂ ಹೆಚ್ಚು ಇಳುವರಿ ಪಡೆಯಬಹುದೆಂಬುದನ್ನು ಅವರು ತಮ್ಮ ಹೊಲದಲ್ಲಿ ತೋರಿಸಿದ್ದಾರೆ. ಸರ್ಕಾರದ ₹4,885 ಬೆಂಬಲ ದರದೊಂದಿಗೆ ರಾಗಿ ಬೆಳೆಯಲ್ಲಿ ಇರುವ ಅನೇಕ ಲಾಭಗಳ ಪರಿಚಯವನ್ನು ಈ ವಿಡಿಯೊದಲ್ಲಿ ಮಾಡಿಕೊಟ್ಟಿದ್ದಾರೆ ರಾಮಾಂಜಿನಪ್ಪ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>