ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹೆಚ್ಚಿದ ಹಾವು, ನಾಯಿ ಕಡಿತ

ರೇಬಿಸ್ ನಿಯಂತ್ರಣ ಕಾರ್ಯಕ್ರಮ; ಅಂತರ ಇಲಾಖಾ ಸಮನ್ವಯ ಸಭೆ
Published : 18 ಸೆಪ್ಟೆಂಬರ್ 2024, 14:17 IST
Last Updated : 18 ಸೆಪ್ಟೆಂಬರ್ 2024, 14:17 IST
ಫಾಲೋ ಮಾಡಿ
Comments
‘ಸರ್ಕಾರಿ ಆಸ್ಪತ್ರೆಯಲ್ಲಿ ಚುಚ್ಚುಮದ್ದು’
ರೇಬಿಸ್ ಕಾಯಿಲೆಯು ಮಾರಣಾಂತಿಕವಾದುದು. ನಾಯಿ ಕಡಿತಕ್ಕೆ ಒಳಗಾದ ಕೂಡಲೆ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಚುಚ್ಚು ಮದ್ದು ಪಡೆಯಬೇಕು. ವೈದ್ಯರು ಸೂಚಿಸಿದ ಪ್ರಕಾರವೇ ಚಿಕಿತ್ಸೆ ಪಡೆಯುವುದು ಮುಖ್ಯ. ಒಮ್ಮೆ ರೇಬಿಸ್ ಕಾಯಿಲೆ ಬಂದರೆ ಗುಣಪಡಿಸಲು ಸಾಧ್ಯವಿಲ್ಲ. ಇದನ್ನು ಅರಿತು ಯಾವುದೇ ವ್ಯಕ್ತಿಗಳು ನಾಯಿ ಕಡಿತಕ್ಕೆ ಒಳಗಾದರೆ ಕೂಡಲೆ ಆರೋಗ್ಯ ಚಿಕಿತ್ಸೆ ಪಡೆಯಬೇಕು ಎಂದು ಪಿ.ಎನ್.ರವೀಂದ್ರ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT