ಕೇಂದ್ರ ಸರ್ಕಾರದ ಅಟಲ್ ಭೂ ಜಲ ಯೋಜನೆಯಡಿ ತಾಲ್ಲೂಕಿನ ಕೆರೆಗಳ ಮರುಜೀವ ನೀಡುವ ಯೋಜನೆ ಸಹ ಪ್ರಗತಿಯಲ್ಲಿದೆ. ನರೇಗಾ ಯೋಜನೆಯಡಿ ಪುನರುಜ್ಜೀವ
ಗೊಂಡಿರುವ ತಾಲ್ಲೂಕಿನ ಕಲ್ಯಾಣಿಗಳು, ನೀರಿನ ಹೊಂಡ, ಕುಂಟೆ, ಚೆಕ್ ಡ್ಯಾಮ್, ಗೋಕುಂಟೆಗಳಲ್ಲಿ ಮುಂತಾದವುಗಳಲ್ಲಿ ಜಲಮರುಪೂರಣಗೊಳ್ಳುತ್ತಿದೆ. ವಿವಿಧ ಸರ್ಕಾರಿ ಕಟ್ಟಡಗಳಿಗೆ ಅಳವಡಿಸಿರುವ ಮಳೆ ಕೊಯ್ಲು ಸಹ ನೀರು ಸಂಗ್ರಹಣೆಯಲ್ಲಿ ಮುಂದಿದೆ.