‘ಕಂದವಾರ ಕೆರೆಯಲ್ಲಿ ಎಚ್.ಎನ್.ವ್ಯಾಲಿ ನೀರು ಸಂಗ್ರಹಿಸಲು ಕೈಗೊಂಡ ಕಾಮಗಾರಿ, ರಂಗಸ್ಥಳದ ಕಲ್ಯಾಣಿ, ಪೋಶೆಟ್ಟಿಹಳ್ಳಿಯಲ್ಲಿ ನರೇಗಾ ಯೋಜನೆ ಅಡಿ ನಿರ್ಮಿಸಿದ ಚೆಕ್ಡ್ಯಾಂ, ಪೋಶೆಟ್ಟಿಹಳ್ಳಿ ಮತ್ತು ಮಂಚೇನಹಳ್ಳಿ ಅರಣ್ಯ ಪ್ರದೇಶ ಹಾಗೂ ಗೌರಿಬಿದನೂರು ತಾಲ್ಲೂಕಿನ ಗೌಡಗೆರೆಯಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ನೀರು ಸಂಗ್ರಹ ಕಾಮಗಾರಿಗಳನ್ನು ತಂಡ ವೀಕ್ಷಿಸಿತು.