‘ಜಿಲ್ಲೆಯಲ್ಲಿ ಕೊವೀಡ್-19 ಸೋಂಕು ಇರುವ ಕಾರಣ ರೈತರಿಗೆ ನರೇಗಾ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ತಲುಪುತ್ತಿಲ್ಲ. ಹಸು, ಮೇಕೆ, ಕುರಿ, ಹಂದಿ ಸೇರಿದಂತೆ ಇತರೆ ಜಾನುವಾರುಗಳಿಗೆ ಶೆಡ್ಡುಗಳ ನಿರ್ಮಾಣ ಮಾಡಲಾಗುತ್ತಿದೆ. ಆದರೆ, ಈ ಯೋಜನೆಯನ್ನು ಕೆಲವರು ಮಾತ್ರ ಬಳಸಿಕೊಳ್ಳುತ್ತಿದ್ದಾರೆ. ಆದ್ದರಿಂದ, ಪಶುವೈದ್ಯಾಧಿಕಾರಿಗಳು ಖುದ್ದು ರೈತರನ್ನು ಭೇಟಿ ಮಾಡಿ, ಯೋಜನೆಯ ಅನುಕೂಲ ಪಡೆದುಕೊಳ್ಳುವಂತೆ ಉತ್ತೇಜಿಸಬೇಕು‘ ಎಂದು ಹೇಳಿದರು.