ವಿಶ್ವೇಶ್ವರಯ್ಯ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎಂ.ರಾಮಕೃಷ್ಣರೆಡ್ಡಿ, ಚಿಕ್ಕಬಳ್ಳಾಪುರ ಶಿಬಿರ ಕಚೇರಿಯ ಉಪವ್ಯವಸ್ಥಾಪಕ ಪಾಪೇಗೌಡ, ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರಾದ ಬಿ.ಎನ್.ಮುನಿಕೃಷ್ಣಪ್ಪ, ಚಿಕ್ಕಗೆರಿಗರೆಡ್ಡಿ, ಎ.ವೆಂಕಟರೆಡ್ಡಿ, ರಾಮಚಂದ್ರಪ್ಪ, ಮುಖ್ಯ ಕಾರ್ಯನಿರ್ವಾಹಕರಾದ ಗಿಡ್ನಹಳ್ಳಿ ಜಿ.ಬಿ.ನಾರಾಯಣಸ್ವಾಮಿ, ದೊಡ್ಡೆಗೌಡ, ಒಕ್ಕೂಟದ ವಿಸ್ತರಣಾಕಾರಿಗಳಾದ ರಮೇಶ್ ಬಾಬು, ಸದಾಶಿವ ಹಾಜರಿದ್ದರು.