ಕಾಂಗ್ರೆಸ್ನ ಗ್ಯಾರಂಟಿಗಳಿಂದ ಬಿಜೆಪಿ ಭ್ರಮನಿರಸನಗೊಂಡಿದೆ. ಲೋಕಸಭೆ ಚುನಾವಣೆಯಲ್ಲಿ ಮತ ಸೆಳೆಯಲು ಅಯೋಧ್ಯೆ ಹೆಸರಿನಲ್ಲಿ ಮನೆ, ಮನೆಗೂ ಕರಪತ್ರ ವಿತರಿಸುತ್ತಿದ್ದಾರೆ. ಆದರೆ ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದು, ರಾಜ್ಯದಲ್ಲಿ ಅವರಿಗೆ ಐದರಿಂದ ಆರು ಸ್ಥಾನಗಳು ಬಂದರೆ ಹೆಚ್ಚು. ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ಪಡೆದುಕೊಳ್ಳಲಿದೆ ಎಂದು ಹೇಳಿದರು.