22 ಜನ ಉತ್ಪಾದಕ ಫಲಾನುಭವಿಗಳಿಗೆ ₹13 ಲಕ್ಷ ಮೊತ್ತವನ್ನು ಚೆಕ್ ಮೂಲಕ ವಿತರಿಸಲಾಯಿತು. ಶಿಬಿರದ ಸಹಾಯಕ ನಿರ್ದೇಶಕ ಎ.ವಿ.ಶಂಕರರೆಡ್ಡಿ, ಪ್ರಾಣಿ ಪ್ರಯೋಗಾಲಯದ ಮುಖ್ಯಸ್ಥ ಡಾ. ರಾಘವೇಂದ್ರ, ವಿಸ್ತರಣಾಧಿಕಾರಿಗಳಾದ ಪಿ.ವೆಂಕಟರವಣ, ವೆಂಕಟೇಶಮೂರ್ತಿ, ಎಂ.ಎಸ್. ನಾರಾಯಣಸ್ವಾಮಿ, ಶಂಕರ್, ಎನ್.ನಾರಾಯಣಸ್ವಾಮಿ, ಕೆ.ಪ್ರೇಮಕಿರಣ್ ಭಾಗವಹಿಸಿದ್ದರು.