ರಾಜ್ಯ ಮಾವು ಅಭಿವೃದ್ದಿ ನಿಗಮದ ಅಧ್ಯಕ್ಷ ಕೆ.ವಿ. ನಾಗರಾಜ್, ನಗರಸಭಾ ಅಧ್ಯಕ್ಷ ಡಿ.ಎಸ್. ಆನಂದರೆಡ್ಡಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಮಲಿಂಗಪ್ಪ, ಮುಖಂಡರಾದ ಕೆ.ವಿ. ನವೀನ್ ಕಿರಣ್, ಮರಳುಕುಂಟೆ ಕೃಷ್ಣಮೂರ್ತಿ, ಕಸಾಪ ಪದಾಧಿಕಾರಿಗಳಾದ ನಂಜುಂಡಪ್ಪ, ರವಿಂದ್ರನಾಥ್, ತ್ಯಾಗರಾಜ್, ಉಷಾ ಶ್ರೀನಿವಾಸ್ ಹಾಜರಿದ್ದರು.