‘ಸರ್ಕಾರದ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಿದ್ದೇವೆ. ಅಂಗಡಿಗಳ ನೌಕರರನ್ನು ಯಾವುದೇ ಪ್ಯಾಕೇಜ್ನಲ್ಲಿ ಸೇರ್ಪಡೆ ಮಾಡಿಲ್ಲ. ಅಂಗಡಿಗಳಲ್ಲಿ ಕೆಲಸ ಮಾಡುವ ನೂರಾರು ಜನರ ಕುಟುಂಬಗಳು ಜೀವನ ನಿರ್ವಹಣೆಗೆ ಪರದಾಡುತ್ತಿವೆ. ಸಂಗ್ರಹಿಸಿಕೊಂಡಿದ್ದ ಅಲ್ಪ-ಸ್ವಲ್ಪ ಹಣ, ಆಭರಣಗಳನ್ನು ಕಳೆದ ವರ್ಷ ಕೋವಿಡ್ ಅವಧಿಯಲ್ಲಿ ಖರ್ಚು ಮಾಡಿಕೊಂಡಿದ್ದಾರೆ’ ಎಂದಿದ್ದಾರೆ.