ಚಿಕ್ಕಬಳ್ಳಾಪುರ, ಬಾಗೇಪಲ್ಲಿ ರಸ್ತೆ ಕಡೆಯಿಂದ ಗೌರಿಬಿದನೂರು ಕಡೆಗೆ ಹೊಗುವ ವಾಹನಗಳಿಗೆ ಪಟ್ಟಣದ ಮುಖ್ಯ ರಸ್ತೆ ಒಂದೇ ಮಾರ್ಗವಾಗಿದೆ. ರಸ್ತೆಯಲ್ಲಿ ಸಾರಿಗೆ ವಾಹನಗಳ ಜತೆಗೆ ಟ್ರಕ್ಗಳ ದಟ್ಟಣೆ ಹೆಚ್ಚಾಗುತ್ತಿದೆ. ಮೋರಿ ಮುರಿದುಬಿದ್ದರೆ ಗೌರಿಬಿದನೂರು ಕಡೆ ಸಂಪರ್ಕ ಕಡಿತಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ದಲಿತ ಮುಖಂಡ
ಜಿ.ವಿ.ಗಂಗಪ್ಪ ಹೇಳಿದರು.