<p><strong>ಚಿಂತಾಮಣಿ:</strong> ಆರ್ಎಸ್ಎಸ್ ಹಿರಿಯ ನಾಯಕ ನಾ.ಮಾ. ವೆಂಕಟರಮಣಸ್ವಾಮಿ (86) ಮಂಗಳವಾರ ನಗರದ ಎನ್.ಆರ್. ಬಡಾವಣೆಯಲ್ಲಿನ ಅವರ ನಿವಾಸದಲ್ಲಿ ನಿಧನರಾದರು.</p>.<p>ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.</p>.<p>ಸಂಘ ಪರಿವಾರದಲ್ಲಿ ಸಕ್ರಿಯವಾಗಿದ್ದ ಇವರು ಜಿಲ್ಲಾ ಸಂಚಾಲಕರಾಗಿ ದಶಕಗಳ ಕಾಲ ಕೆಲಸ ಮಾಡಿದ್ದರು. ಹಿಂದೂ ಜಾಗರಣೆ ವೇದಿಕೆ, ಕನ್ಯಕಾ ಪರಮೇಶ್ವರಿ ಸಹಕಾರ ಸಂಘದಲ್ಲಿ 10 ವರ್ಷ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಜ್ಞಾನವಾಹಿನಿ ವಿದ್ಯಾಸಂಸ್ಥೆಯಲ್ಲಿ 25 ವರ್ಷ ಮಹಾ ಪೋಷಕರಾಗಿ ತೊಡಗಿಕೊಂಡಿದ್ದರು.</p>.<p>ಇವರಿಗೆ ಪುತ್ರಿ ಹಾಗೂ ಇಬ್ಬರು ಪುತ್ರರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಆರ್ಎಸ್ಎಸ್ ಹಿರಿಯ ನಾಯಕ ನಾ.ಮಾ. ವೆಂಕಟರಮಣಸ್ವಾಮಿ (86) ಮಂಗಳವಾರ ನಗರದ ಎನ್.ಆರ್. ಬಡಾವಣೆಯಲ್ಲಿನ ಅವರ ನಿವಾಸದಲ್ಲಿ ನಿಧನರಾದರು.</p>.<p>ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.</p>.<p>ಸಂಘ ಪರಿವಾರದಲ್ಲಿ ಸಕ್ರಿಯವಾಗಿದ್ದ ಇವರು ಜಿಲ್ಲಾ ಸಂಚಾಲಕರಾಗಿ ದಶಕಗಳ ಕಾಲ ಕೆಲಸ ಮಾಡಿದ್ದರು. ಹಿಂದೂ ಜಾಗರಣೆ ವೇದಿಕೆ, ಕನ್ಯಕಾ ಪರಮೇಶ್ವರಿ ಸಹಕಾರ ಸಂಘದಲ್ಲಿ 10 ವರ್ಷ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಜ್ಞಾನವಾಹಿನಿ ವಿದ್ಯಾಸಂಸ್ಥೆಯಲ್ಲಿ 25 ವರ್ಷ ಮಹಾ ಪೋಷಕರಾಗಿ ತೊಡಗಿಕೊಂಡಿದ್ದರು.</p>.<p>ಇವರಿಗೆ ಪುತ್ರಿ ಹಾಗೂ ಇಬ್ಬರು ಪುತ್ರರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>