ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ವಿ.ಮಂಜುನಾಥ್, ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್ ಹೆಗಡೆ, ಉಪ ವಿಭಾಗಾಧಿಕಾರಿ ಶಿವಸ್ವಾಮಿ, ಎಸ್ಪಿ ಕಾರ್ತಿಕ್ ರೆಡ್ಡಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಹಾಪ್ಕಾಮ್ಸ್ ನಿರ್ದೇಶಕ ಜಿ.ಆರ್.ಶ್ರೀನಿವಾಸ್, ನಗರ ಯೋಜನಾ ಕೋಶದ ನಿರ್ದೇಶಕ ಭಾಸ್ಕರ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.