ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀನರಸಿಮಹಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಆರ್.ನರೇಂದ್ರಬಾಬು, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ವಿ.ಮಂಜುನಾಥ್, ಕೃಷಿ ಇಲಾಖೆ ಉಪನಿರ್ದೇಶಕಿ ಎಲ್.ರೂಪ, ತಾಲ್ಲೂಕು ಸಹಾಯಕ ನಿರ್ದೇಶಕ ಮಂಜುನಾಥ್, ಪಿಎಲ್ಡಿ ಬ್ಯಾಂಕಿನ ಉಪಾಧ್ಯಕ್ಷ ಪ್ರಭಾಕರರೆಡ್ಡಿ, ಮುಖಂಡ ಶಿವರಾಮರೆಡ್ಡಿ ಹಾಜರಿದ್ದರು.